ನವೆಂಬರ್ 30,2016 ರಂದು ಮಣಿಪಾಲ್ ಅಕೆಡೆಮಿಯ ಡಾII ಶಾಂತಾರಾಮ್ ಪೈ ರವರು ಕಾಲೇಜಿನ ವಿಧಾರ್ಥಿಗಳು ಹಾಗು ಸಿಬ್ಬಂದಿ ವರ್ಗದವರ ಜೊತೆ ಸಂವಾದದಲ್ಲಿ ಪಾಲ್ಗೊಂಡಿದ್ದರು. ವಿಧಾರ್ಥಿಗಳ ಜೊತೆ ಮಾತನಾಡಿದ ಅವರು ಗುರಿಯನ್ನು ಸಾಧಿಸುವಿಕೆಗೆ ಬೇಕಾದ ತಯಾರಿಗಳ ಬಗ್ಗೆ ಕಿವಿಮಾತುಗಳನ್ನು ಹೇಳಿದರು. ಸಿಬ್ಬಂದಿಗಳ ಜೊತೆ ಸಂವಾದದಲ್ಲಿ ಉತ್ತಮ ಶಿಕ್ಷಕನಲ್ಲಿರಬೇಕಾದ ಗುಣಗಳ ಬಗ್ಗೆ ತಮ್ಮ ಅಭಿಪ್ರಾಯವನ್ನು ತಿಳಿಸಿದರು
Subscribe to:
Post Comments (Atom)
ಯುಗಾದಿ ಉತ್ಸವ
ದಿನಾಂಕ 28-03-2017 ರಂದು ಕಾಲೇಜಿನ ಕಲಾ ವಿಭಾಗ ಹಾಗು ಅರ್ಥ ಶಾಸ್ತ್ರ ಸ್ನಾತಕೋತ್ತರ ವಿಭಾಗದಿಂದ ಯುಗಾದಿ ಉತ್ಸವ ಎಂಬ ವಿನೂತನ ಕಾರ್ಯಕ್ರವನ್ನು ಹಮ್ಮಿಕೊಳ್ಳಲಾಗಿತ್ತು ...
-
ದಿನಾಂಕ 28-03-2017 ರಂದು ಕಾಲೇಜಿನ ಕಲಾ ವಿಭಾಗ ಹಾಗು ಅರ್ಥ ಶಾಸ್ತ್ರ ಸ್ನಾತಕೋತ್ತರ ವಿಭಾಗದಿಂದ ಯುಗಾದಿ ಉತ್ಸವ ಎಂಬ ವಿನೂತನ ಕಾರ್ಯಕ್ರವನ್ನು ಹಮ್ಮಿಕೊಳ್ಳಲಾಗಿತ್ತು ...
-
ದಿನಾಂಕ 24-03-2017 ರಂದು ಕಾಲೇಜಿನಲ್ಲಿ IQSC ವತಿಯಿಂದ ಪೋಷಕರು- ಅಧ್ಯಾಪಕರುಗಳ ಸಭೆಯನ್ನು ಏರ್ಪಡಿಸಲಾಗಿತ್ತು ಸಭೆಯಲ್ಲಿ ಕಾಲೇಜಿನ ಪ್ರಾಂಶುಪಾಲರು, ಅಧ್ಯಾಪಕರುಗಳ...
-
ದಿನಾಂಕ 23-03-2017 ರಂದು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಶೃಂಗೇರಿಯ ರೋಟರಿ ಕ್ಲಬ್ ವತಿಯಿಂದ ವಿದ್ಯಾರಣ್ಯಪುರ ಗ್ರಾಮದ ಎಲ್ಲಾ ಮನೆಗಳಿಗೂ ಒಂದೊಂದು ಕೈಚೀಲ...

No comments:
Post a Comment