ದಿನಾಂಕ 23-03-2017 ರಂದು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಶೃಂಗೇರಿಯ ರೋಟರಿ
ಕ್ಲಬ್ ವತಿಯಿಂದ ವಿದ್ಯಾರಣ್ಯಪುರ ಗ್ರಾಮದ ಎಲ್ಲಾ ಮನೆಗಳಿಗೂ ಒಂದೊಂದು ಕೈಚೀಲ ಹಾಗೂ
ಒಂದು ಗಿಡವನ್ನು ವಿತರಿಸಲಾಯಿತು.
500 ರಕ್ಕೂ ಹೆಚ್ಚಿನ ಮನೆಗಳಿಗ ಗಿಡಗಳನ್ನೂ ಕೈಚೀಲವನ್ನೂ ವಿತರಿಸಿ ಪ್ಲಾಸ್ಟಿಕ್ ಮುಕ್ತ ಪರಿಸರ ಮಾಡಬೇಕಾಗಿ ಜಾಗೃತಿ ಮೂಡಿಸಲಾಯಿತು
ಪರಿಸರ ಜಾಗೃತಿಯನ್ನು ಜನರಲ್ಲಿ ಮೂಡಿಸುವ ಸಲುವಾಗಿ ಕಾಲೇಜು ಹಾಗು ರೋಟರಿ ವತಿಯಿಂದ ನಡೆದ ಈ ಕಾರ್ಯಕ್ರಮಕ್ಕೆ ಸಾರ್ವಜನಿಕರಿಂದ ಅತ್ಯಂತ ಮೆಚ್ಚುಗೆ ವ್ಯಕ್ತವಾಯಿತು
Saturday, March 25, 2017
Subscribe to:
Post Comments (Atom)
ಯುಗಾದಿ ಉತ್ಸವ
ದಿನಾಂಕ 28-03-2017 ರಂದು ಕಾಲೇಜಿನ ಕಲಾ ವಿಭಾಗ ಹಾಗು ಅರ್ಥ ಶಾಸ್ತ್ರ ಸ್ನಾತಕೋತ್ತರ ವಿಭಾಗದಿಂದ ಯುಗಾದಿ ಉತ್ಸವ ಎಂಬ ವಿನೂತನ ಕಾರ್ಯಕ್ರವನ್ನು ಹಮ್ಮಿಕೊಳ್ಳಲಾಗಿತ್ತು ...
-
ದಿನಾಂಕ 23-03-2017 ರಂದು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಶೃಂಗೇರಿಯ ರೋಟರಿ ಕ್ಲಬ್ ವತಿಯಿಂದ ವಿದ್ಯಾರಣ್ಯಪುರ ಗ್ರಾಮದ ಎಲ್ಲಾ ಮನೆಗಳಿಗೂ ಒಂದೊಂದು ಕೈಚೀಲ...
-
ದಿನಾಂಕ 28-03-2017 ರಂದು ಕಾಲೇಜಿನ ಕಲಾ ವಿಭಾಗ ಹಾಗು ಅರ್ಥ ಶಾಸ್ತ್ರ ಸ್ನಾತಕೋತ್ತರ ವಿಭಾಗದಿಂದ ಯುಗಾದಿ ಉತ್ಸವ ಎಂಬ ವಿನೂತನ ಕಾರ್ಯಕ್ರವನ್ನು ಹಮ್ಮಿಕೊಳ್ಳಲಾಗಿತ್ತು ...
-
ದಿನಾಂಕ 10-03-2017 ರಂದು ಕಾಲೇಜಿನ ಪ್ಲೇಸ್ ಮೆಂಟ್ ಸೆಲ್ ವತಿಯಿಂದ ಕ್ಯಾಂಪಸ್ ಆಯ್ಕೆ ಕಾರ್ಯಕ್ರಮ ನಡೆಯಿತು ಪ್ರತಿಷ್ಟಿತ ಇನ್ಫೋಸಿಸ್ ಸಂಸ್ಥೆಯು ವಿಧ್ಯಾರ್ಥಿಗಳ ಆಯ್ಕೆ...

No comments:
Post a Comment